+91 80-22359430
nimma.shobha@gmail.com

Archive for August, 2011

ಓದುವ ಹವ್ಯಾಸ-ಮಹಿಳೆಯರಿಗೆ ಕಿವಿಮಾತು

Saturday, August 27th, 2011
ಓದುವ ಹವ್ಯಾಸ-ಮಹಿಳೆಯರಿಗೆ ಕಿವಿಮಾತು

ಅಭಿವೃದ್ಧಿ ಕಾರ್ಯ ಆಧರಿಸಿ ಮತ ನೀಡಿ

Saturday, August 27th, 2011
ಅಭಿವೃದ್ಧಿ ಕಾರ್ಯ ಆಧರಿಸಿ ಮತ ನೀಡಿ

Centre must clarify gas pricing: Shobha

Friday, August 26th, 2011
Centre must clarify gas pricing: Shobha

‘ಕೇಂದ್ರದಲ್ಲಿ ಸ್ಪಷ್ಟ ನೀತಿ ಇಲ್ಲ’

Friday, August 26th, 2011
‘ಕೇಂದ್ರದಲ್ಲಿ ಸ್ಪಷ್ಟ ನೀತಿ ಇಲ್ಲ’

ಉಸ್ತುವಾರಿ ಬೇಡವೆಂದ ಶೋಭಾ

Friday, August 26th, 2011
ಉಸ್ತುವಾರಿ ಬೇಡವೆಂದ ಶೋಭಾ

ಸಾರ್ವಜನಿಕರಿಗೆ ಮತ್ತು ಮಾಧ್ಯಮ ಮಿತ್ರರಿಗೆ ನನ್ನದೊಂದು ಕಳಕಳಿಯ ವಿನಂತಿ

Thursday, August 25th, 2011
ಸಾರ್ವಜನಿಕರಿಗೆ ಮತ್ತು ಮಾಧ್ಯಮ ಮಿತ್ರರಿಗೆ ನನ್ನದೊಂದು ಕಳಕಳಿಯ ವಿನಂತಿ

ಸಾರ್ವಜನಿಕರಿಗೆ ಮತ್ತು ಮಾಧ್ಯಮ ಮಿತ್ರರಿಗೆ ನನ್ನದೊಂದು ಕಳಕಳಿಯ ವಿನಂತಿ

Thursday, August 25th, 2011

ದಿನಾಂಕ 24 .08 .2011 ರಂದು ರಾಜ್ಯದ ಪ್ರಮುಖ ಸುದ್ದಿ ವಾಹಿನಿಯೊಂದು ನನ್ನ ಬಗ್ಗೆ ಸುಳ್ಳು ಸುದ್ದಿಯೊಂದನ್ನು ಪ್ರಸಾರ ಮಾಡಿತೆಂದು ಕೇಳಿ ತಿಳಿದುಕೊಂಡೆ. ಈ ಸುದ್ದಿಯ ಬಗೆಗಿನ ಸತ್ಯಾಸತ್ಯತೆಯನ್ನು ರಾಜ್ಯದ ಇತರ ಮಾಧ್ಯಮಗಳು ತಿಳಿದುಕೊಳ್ಳಬೇಕೆಂಬ ವಿನಂತಿಯನ್ನು ಎಲ್ಲಾ ಮಾಧ್ಯಮ ಮಿತ್ರರಲ್ಲಿ ಮಾಡುತ್ತಿದ್ದೇನೆ. ಇಂತಹ ಪ್ರಕರಣಗಳು ಸಾರ್ವಜನಿಕ ಬದುಕಿನಲ್ಲಿರುವವರ ನನ್ನಂತಹವರ ಮೇಲೆ ಸಂಶಯವನ್ನು ಮೂಡಿಸುತ್ತದೆ.  ಈ ಸುದ್ದಿ ಸತ್ಯವೇ ? ಅಥವಾ ಇದರ ಹಿಂದಿರುವ ಉದ್ದೇಶವೇನು ? ಎಂದು ತಿಳಿದುಕೊಳ್ಳುವ ಹಕ್ಕು [...]

ಪಡಿತರ -ಗ್ಯಾಸ್ ಸಂಪರ್ಕ ದಾಖಲಾತಿ ಸಲ್ಲಿಕೆ ಆ. 20ರವರೆಗೆ.

Tuesday, August 16th, 2011

ಬೆಂಗಳೂರು, ಆಗಸ್ಟ್ 16: ನಕಲಿ ಪಡಿತರ ಚೀಟಿ ಮತ್ತು ನಕಲಿ ಅಡುಗೆ ಅನಿಲ ಸಂಪರ್ಕಗಳನ್ನು ಪತ್ತೆ ಮಾಡುವ ಸಲುವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡಿರುವ ಎಲ್‌ಪಿಜಿ ಮತ್ತು ವಿದ್ಯುತ್ ಸಂಪರ್ಕ ಸಂಖ್ಯೆ ಪರಶೀಲನೆಗಾಗಿ ನಾಗರಿಕರು ಸರಿಯಾದ ದಾಖಲಾತಿಗಳನ್ನು ಸಲ್ಲಿಸಲು ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು (ಆಗಸ್ಟ್ 15) ಈ ತಿಂಗಳ 20ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್‌ಲೈನ್ ಮೂಲಕ ದಾಖಲಾತಿಗಳನ್ನು ಸಲ್ಲಿಸುವಾಗ ವೆಬ್‌ಸೈಟ್ ಮೇಲೆ ಅಧಿಕ ಒತ್ತಡ ಬಿದ್ದಿರುವುದು ಮತ್ತಿತರ ಕಾರಣಗಳಿಂದಾಗಿ [...]

ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಯಾರು ಎಲ್ಲಿ?

Sunday, August 14th, 2011
ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಯಾರು ಎಲ್ಲಿ?

ಜಿಲ್ಲಾ ಉಸ್ತುವಾರಿ ಸಚಿವರ ಪೂರ್ಣ ಪಟ್ಟಿ ಪ್ರಕಟ

Saturday, August 13th, 2011

ಬೆಂಗಳೂರು ಆ.12: ಡಿವಿ ಸದಾನಂದಗೌಡ ಅವರು ಎರಡನೇ ಬಾರಿ ಸಂಪುಟ ವಿಸ್ತರಣೆ ಮಾಡಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಸ್ವಾತಂತ್ರೋತ್ಸವದಂದು ಅಯಾ ಜಿಲ್ಲೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಅಧಿಕೃತ ನಾಯಕರು ಇಲ್ಲದ್ದನ್ನು ಗಮನಿಸಿದ ಸಿಎಂ, ತಕ್ಷಣವೇ ಉಸ್ತುವಾರಿ ಸಚಿವರನ್ನು ನೇಮಿಸಿದ್ದಾರೆ.
ತಮಗೆ ಸಿಕ್ಕಿರುವ ಜಿಲ್ಲೆಗಳ ಬಗ್ಗೆ ಯಾವುದೇ ಕ್ಯಾಬಿನೆಟ್ ಸಚಿವರು ಖ್ಯಾತೆ ತೆಗೆದಿರುವ ಸುದ್ದಿ ಬಂದಿಲ್ಲ. ತುಮಕೂರು, ಮೈಸೂರು ನಂತರ ಶೋಭಾ ಕರಂದ್ಲಾಜೆ ಅವರು ಹಿಂದುಳಿದ ಜಿಲ್ಲೆ ಚಿತ್ರದುರ್ಗದ ಉಸ್ತುವಾರಿ ವಹಿಸಿಕೊಂಡಿರುವುದು ವಿಶೇಷ.

ಜಿಲ್ಲೆ
ಉಸ್ತುವಾರಿ [...]

Website last updated on February 13, 2012 @ 2:56 pm